ಬ್ರೇಕಿಂಗ್ ನ್ಯೂಸ್
25-04-23 10:20 pm HK News Desk ಕರ್ನಾಟಕ
ಶಿವಮೊಗ್ಗ, ಎ.25: ನೀವೇನಾದರೂ ಮತದಾನಕ್ಕೆ ಚಕ್ಕರ್ ಹಾಕಿ ಪ್ರವಾಸಕ್ಕೆ ಹೊರಟರೆ ನಿರಾಸೆ ಆಗುವುದು ಖಂಡಿತ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Shivamogga Entry to Jog Falls on May 10th election day restricted by officals. Those plannig trip will have no chance to enter the falls.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm