ಬ್ರೇಕಿಂಗ್ ನ್ಯೂಸ್
26-04-23 01:50 pm HK News Desk ಕರ್ನಾಟಕ
ಬೆಳಗಾವಿ, ಎ.26: ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ ಕೈ ಹಿಡಿದುಕೊಂಡು, ಹೆಗಲ ಮೇಲೆ ಕೈ ಹಾಕಿಕೊಂಡು ಓಡಾಡಿದ್ದನ್ನು ನೋಡಿರುತ್ತೇವೆ.
ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯ.ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿ ಇಡೀ ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಬಿಂಬಿಸಿತ್ತು. ಇನ್ನು ನಿನ್ನೆಯಷ್ಟೇ ಬೆಳಗಾವಿಯ ಕಾಗವಾಡದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಬಸವರಾಜ ಬೊಮ್ಮಾಯಿ ಅವರಂತಹ ಭ್ರಷ್ಟ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ ಎಂದು ಆರೋಪಿಸಿದ್ದರು.

ಆದರೆ ಇಂದು ಹಾಲಿ ಮತ್ತು ಮಾಜಿ ಸಿಎಂಗಳು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಒಬ್ಬರಿಗೊಬ್ಬರು ಖುಷಿಯಿಂದ ನಗುತ್ತಾ ಕೈ ಕೈ ಕುಲುಕಿಕೊಂಡಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯನವರು ಪ್ರೀತಿಯಿಂದ ಬಸವರಾಜ ಬೊಮ್ಮಾಯಿಯವರ ಹೆಗಲು ತಟ್ಟಿದ್ದಾರೆ. ಇದು ನೋಡುಗರಿಕೆ ಒಂದು ಕ್ಷಣ ಅಚ್ಚರಿ ಮತ್ತು ಮುಖದಲ್ಲಿ ನಗು ತರಿಸಿದ್ದಂತೂ ಸುಳ್ಳಲ್ಲ.
Some friendly banter amid unapologetic political slugfest. Elections bring with them so many hues. @siddaramaiah & @BSBommai at Belagavi airport on Wednesday. pic.twitter.com/GZtIju09xO
— Anusha Ravi Sood (@anusharavi10) April 26, 2023
Amid a highly-charged atmosphere in Karnataka ahead of the Assembly elections, Chief Minister Basavaraj Bommai and Opposition leader Siddaramaiah came face-to-face on Wednesday at Sambra Airport in Belagavi where the duo was seen exchanging pleasantries.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm