ಬ್ರೇಕಿಂಗ್ ನ್ಯೂಸ್
28-04-23 02:11 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ, ಡಾ. ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಮಧು ಬಂಗಾರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಗೀತಾ ಅವರ ಸಹೋದರ ಮಧು ಬಂಗಾರಪ್ಪ ಅವರು ಸ್ಪರ್ಧಿಸಿದ್ದಾರೆ. ಅವರು ಸಹೋದರ ಕುಮಾರ್ ಬಂಗಾರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.
ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿರುವ ಗೀತಾ ಶಿವರಾಜ್ ಕುಮಾರ್ ಅವರು ಈ ಬಾರಿಯೂ ತಮ್ಮ ಕಿರಿಯ ಸಹೋದರನ ಪರ ಪ್ರಚಾರ ನಡೆಸಲಿದ್ದಾರೆ. ಒಬ್ಬ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗಿರುವ ಗೀತಾ ಅವರು ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ.
Geetha Shivarajkumar, the wife of Kannada superstar Shiva Rajkumar, will join the Congress party on Friday. Geetha will join the Congress at midday at the Karnataka Pradesh Congress Committee (KPCC) office in Bengaluru, according to the sources. She will join the party in the presence of KPCC president DK Shivakumar.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm