ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.



ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm