ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.



ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm