ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.



ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm