ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.
ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm