ಬ್ರೇಕಿಂಗ್ ನ್ಯೂಸ್
29-04-23 02:32 pm HK News Desk ಕರ್ನಾಟಕ
ವಿಜಯನಗರ, ಎ.29: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.
ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್ನಲ್ಲಿ ಬ್ಯೂಸಿ ಆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ.
ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಲ್ಪ ಸುಸ್ತು ಆದಂತೆ ಕಂಡುಬಂದರು.
Congress leader and former Chief Minister Siddaraiamah collapsed in his car while he was on the way to campaign for the Karnataka polls on May 10. The incident occurred Saturday morning near the helipad in Vijayanagara’s Kudligi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm