ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm