ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm