ಬ್ರೇಕಿಂಗ್ ನ್ಯೂಸ್
01-05-23 12:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.1: ಕಾಲೇಜು ವಿದ್ಯಾರ್ಥಿಯೋರ್ವಳು ಪೊಲೀಸ್ ಕ್ವಾಟ್ರಸ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಿನ್ನಿಪೇಟೆ ಬಳಿ ವರದಿಯಾಗಿದೆ.
ಆಯಿಶಾ ಬಿ.ಆರ್.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು, ಬಿನ್ನಿಪೇಟೆ ಬಳಿಯ ಪೊಲೀಸ್ ಕ್ವಾಟ್ರಸ್ನ ಏಳನೇ ಮಹಡಿ ಕಟ್ಟಡದಿಂದ ಹಾರಿದ್ದಾಳೆ.
ಪೊಲೀಸ್ ಮೂಲಗಳ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
A college student allegedly committed suicide by jumping from the seventh floor of the police quarters near Binnipet in the city on Sunday. The deceased was identified by the police as Ayisha BR, a student of St Agnes College in Mangaluru district.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm