ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm