ಬ್ರೇಕಿಂಗ್ ನ್ಯೂಸ್
08-05-23 12:20 pm HK News Desk ಕರ್ನಾಟಕ
ಹುಮನಾಬಾದ್, ಮೇ 8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಮನಾಬಾದ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ಖರೀದಿಸಿ ತರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.
ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು. ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇನ್ನೂ ಇಬ್ರಾಹಿಂ ಅವರ ಈ ಹೇಳಿಕೆಗೆ ಪರ - ವಿರೋಧ ಚರ್ಚೆಗಳು ಆರಂಭವಾಗಿವೆ, ಹಲವರು ಇಬ್ರಾಹಿಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Permission for cow meat business will be given if JDS comes to power says CM Ibrahim.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm