ಬ್ರೇಕಿಂಗ್ ನ್ಯೂಸ್
08-05-23 12:20 pm HK News Desk ಕರ್ನಾಟಕ
ಹುಮನಾಬಾದ್, ಮೇ 8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಮನಾಬಾದ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ಖರೀದಿಸಿ ತರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.
ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು. ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇನ್ನೂ ಇಬ್ರಾಹಿಂ ಅವರ ಈ ಹೇಳಿಕೆಗೆ ಪರ - ವಿರೋಧ ಚರ್ಚೆಗಳು ಆರಂಭವಾಗಿವೆ, ಹಲವರು ಇಬ್ರಾಹಿಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Permission for cow meat business will be given if JDS comes to power says CM Ibrahim.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm