ಬ್ರೇಕಿಂಗ್ ನ್ಯೂಸ್
08-05-23 05:53 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ನಲ್ಲೇ ಪ್ರಯಾಣ ಬೆಳೆಸಿದ್ದಾರೆ.
ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.


ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.


ಬೆಂಗಳೂರಿನ ಹೋಟೆಲ್ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.
Senior Congress leader Rahul Gandhi hopped on to a BMTC bus in Bengaluru and interacted with commuters on Monday. Before he got on to the bus, the former party chief stopped for a cup of coffee at a 'Cafe Coffee Day' outlet on Cunningham Road.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am