ಬ್ರೇಕಿಂಗ್ ನ್ಯೂಸ್
08-05-23 05:53 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ನಲ್ಲೇ ಪ್ರಯಾಣ ಬೆಳೆಸಿದ್ದಾರೆ.
ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.


ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.


ಬೆಂಗಳೂರಿನ ಹೋಟೆಲ್ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.
Senior Congress leader Rahul Gandhi hopped on to a BMTC bus in Bengaluru and interacted with commuters on Monday. Before he got on to the bus, the former party chief stopped for a cup of coffee at a 'Cafe Coffee Day' outlet on Cunningham Road.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm