ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm