ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am