ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm