ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm