ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am