ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm