ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm