ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm