ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm