ಬ್ರೇಕಿಂಗ್ ನ್ಯೂಸ್
13-05-23 12:58 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. 2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಎದುರು ಸೋಲು ಕಂಡಿದ್ದ ಕಾಂಗ್ರೆಸ್ನ ಡಿಜಿ ಶಾಂತನಗೌಡ ಅವರು ಈ ಬಾರಿ ಸೇಡು ತೀರಿಸಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಸಂದರ್ಭದಲ್ಲಿಯೇ ಹಿನ್ನಡೆ ಅನುಭವಿಸಿದ ರೇಣುಕಾಚಾರ್ಯ ಅವರು ಮತ್ತೆ ಚೇತರಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇವಿಎಂ ಮತಗಳ ಆರಂಭಿಕ ಸುತ್ತಿನ ಎಣಿಕೆಯಲ್ಲಿ ಶಾಂತನ ಗೌಡ ಅವರು 5185 ಮತಗಳನ್ನು ಪಡೆದಿದ್ದರೆ, ರೇಣುಕಾಚಾರ್ಯ ಅವರಿಗೆ 3713 ಮತಗಳು ಬಂದಿದ್ದವು.
2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಅವರು 80,624 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆಗ ಶಾಂತನಗೌಡ ಅವರಿಗೆ 76,391 ಮತಗಳು ದೊರಕಿದ್ದವು. 4233 ಮತಗಳ ಅಂತರದಿಂದ ಶಾಂತನಗೌಡ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಶಾಂತನಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಹೊನ್ನಾಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಹೊರಗೆ ಬಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದರು. ಅವರ ಜತೆ ಕೆಜೆಪಿ ಸೇರ್ಪಡೆಯಾಗಿದ್ದ ರೇಣುಕಾಚಾರ್ಯ, ಈ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.
Honnali Election Result 2023 LIVE, M P Renukacharya defeated against D G Shantana Gowda.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am