ಬ್ರೇಕಿಂಗ್ ನ್ಯೂಸ್
13-05-23 02:31 pm HK News Desk ಕರ್ನಾಟಕ
ರಾಮನಗರ, ಮೇ 13:ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಮಕಾಡೆ ಮಲಗಿದ್ದು ಅಂಚೆ ಮತಗಳು ಸೇರಿ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ 10715 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಕ್ಬಾಲ್ ಹುಸೇನ್ 87,690 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ 76975 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು
ಲೋಕಸಭಾ ಚುನಾವಣೆಗೆಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.
It was a shocking defeat for former Chief Minister HD Kumarasawamy’s son Nikhil Kumaraswamy in Ramanagara, a constituency which had remained the stronghold of the JD(S) for several consecutive elections.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm