ಬ್ರೇಕಿಂಗ್ ನ್ಯೂಸ್
13-05-23 02:31 pm HK News Desk ಕರ್ನಾಟಕ
ರಾಮನಗರ, ಮೇ 13:ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಮಕಾಡೆ ಮಲಗಿದ್ದು ಅಂಚೆ ಮತಗಳು ಸೇರಿ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ 10715 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಕ್ಬಾಲ್ ಹುಸೇನ್ 87,690 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ 76975 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು
ಲೋಕಸಭಾ ಚುನಾವಣೆಗೆಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.
It was a shocking defeat for former Chief Minister HD Kumarasawamy’s son Nikhil Kumaraswamy in Ramanagara, a constituency which had remained the stronghold of the JD(S) for several consecutive elections.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm