ಬ್ರೇಕಿಂಗ್ ನ್ಯೂಸ್
13-05-23 04:57 pm headline karnataka ಕರ್ನಾಟಕ
ಹುಬ್ಬಳ್ಳಿ, ಮೇ 13: ನನ್ನನ್ನು ಸೋಲಿಸಬೇಕೆಂದು ಹಲವರು ಹಟ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ ಹೇಳಿದರು.
ಶನಿವಾರ ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ.
ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
Congress Jagadish Shettar loses to BJPs Mahesh Tenginakai, says am happy that people have defeated BJP in Karnataka
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm