ಬ್ರೇಕಿಂಗ್ ನ್ಯೂಸ್
14-05-23 04:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ದೇಶವನ್ನು ತನ್ನತ್ತ ತಿರುಗಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು.
ಚುನಾವಣೆಯಲ್ಲಿ ಜಾತಿಯನ್ನು ಪ್ರಮುಖ ಮಾನದಂಡವಾಗಿಟ್ಟು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಇದೀಗ ಆ ಪ್ಲಾನ್ ವರ್ಕೌಟ್ ಆಗಿದೆ. ನಿರೀಕ್ಷೆಯಂತೆ ಬಹುತೇಕರು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ 51 ಲಿಂಗಾಯತರಿಗೆ, 45 ಒಕ್ಕಲಿಗ ಹಾಗೂ 15 ಮುಸ್ಲಿಮರಿಗೆ, 7 ಮಂದಿ ಬ್ರಾಹ್ಮಣ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಬಿಲ್ಲವ - ಈಡಿಗ ಸಮುದಾಯಕ್ಕೆ 7, ಬಂಟ ಸಮುದಾಯಕ್ಕೆ 5, ಕ್ರೈಸ್ತ ಸಮುದಾಯಕ್ಕೆ 3, ಗೊಲ್ಲ ಸಮುದಾಯಕ್ಕೆ 2, ಮರಾಠರಿಗೆ 4, ರಜಪೂತರಿಗೆ 2, ರೆಡ್ಡಿಗಳಿಗೆ 3 ಮಂದಿಗೆ ಟಿಕೆಟ್ ನೀಡಲಾಗಿತ್ತು.
ಕುರುಬ ಸಮುದಾಯದ 14 ಮಂದಿಗೆ, ವಾಲ್ಮೀಕಿ- 16, ಎಸ್ ಸಿ ಎಡ- 10, ಎಸ್ ಸಿ ಬಲ- 15, ಉಪ್ಪಾರ- 1, ವೈಶ್ಯ - 1, ಕೊಡವ -1 ಬೆಸ್ತ-ಕೋಲಿ- ಮೊಗವೀರ ಸಮುದಾಯದ 5 ಮಂದಿಗೆ ಟಿಕೆಟ್ ನೀಡಲಾಗಿತ್ತು. ಫಲಿತಾಂಶದಲ್ಲಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯಿತ ಸಮುದಾಯದಿಂದ 39 ಮಂದಿ ಜಯಶಾಲಿಯಾದರೆ, ಒಕ್ಕಲಿಗ ಸಮುದಾಯದಿಂದ 21 ಮಂದಿ ಆರಿಸಿ ಬಂದಿದ್ದಾರೆ.
ಕುರುಬ ಸಮುದಾಯದ 8, ಎಸ್ಟಿ 15, ಬ್ರಾಹ್ಮಣ ಸಮುದಾಯದಿಂದ 3, ರೆಡ್ಡಿ ಸಮುದಾಯದ 3, ಎಸ್ಸಿ ಎಡ 6, ಎಸ್ಸಿ ಬಲ 11, ಎಸ್ಸಿ ಬೋವಿ-3, ಎಸ್ಸಿ ಲಮಾಣಿ 1, ಕೊರ್ಚ 1, ಬಿಲ್ಲವ 1, ಈಡಿಗ 3, ಮಾರಾಟ 2, ರಜಪೂತ್1, ಉಪ್ಪಾರ 1, ಬೆಸ್ತ 1, ಬಂಟ, ಕೊಡವ, ಜೈನ್ ಸಮೂದಾಯದ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಟಿಕೆಟ್ ಪಡೆದಿದ್ದ 15 ಮುಸ್ಲಿಂ ಅಭ್ಯರ್ಥಿಗಳಲ್ಲಿ 9 ಮಂದಿ ಜಯ ಸಾಧಿಸಿದ್ದಾರೆ. ಒಬ್ಬ ಕ್ರಿಸ್ಚಿಯನ್ ಅಭ್ಯರ್ಥಿ ಕೂಡ ಗೆಲುವು ಸಾಧಿಸಿದ್ದಾರೆ.
How did Lingayats vote to congress which account for 17 per cent of Karnataka's population and can potentially swing outcomes in around 80 seats. Of these, the Congress won 53 seats, the BJP 20. Overall, the Congress won 135 of the 224 assembly seats.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm