ಬ್ರೇಕಿಂಗ್ ನ್ಯೂಸ್
15-05-23 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.
ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್ಪ್ರೆಸ್(ರೈಲು ಸಂಖ್ಯೆ 22625) ರೈಲಿನ ಕೊನೆಯ ಕೋಚ್ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್ಟಿ) ಕೂಡ ಸ್ಥಳಕ್ಕೆ ತಲುಪಿದೆ.
ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.
The KSR Bengaluru AC Double Decker Express, which was coming from Chennai to Bengaluru, derailed on Monday near Bisanattam station, about 20 km from Bangarapet. At about 11:30 am, a pair of wheels of one of the last coaches of the Dr MGR Chennai Central - KSR Bengaluru Double Decker Express (Train No. 22625), the officials informed.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm