ಬ್ರೇಕಿಂಗ್ ನ್ಯೂಸ್
16-05-23 07:48 pm HK News Desk ಕರ್ನಾಟಕ
ದಾವಣಗೆರೆ, ಮೇ 16 : ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿ ಕೈಗೊಂಡ ತಪ್ಪು ನಿರ್ಧಾರ, ಗುಜರಾತ್ ಮಾದರಿ ಪ್ರಯೋಗ ಹಾಗೂ ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನರು ಹೇಳುತ್ತಿದ್ದರು. ಆವಗಲೇ ನಮಗೆ ಸೋಲಾಗಿಯಿತು ಎಂದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದು ಹೇಳಿದ ರೇಣುಕಾಚಾರ್ಯ, ತನ್ನ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಈ ಸೋಲು ತೀವ್ರ ಬೇಸರವನ್ನು ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ದಲಿತರಿಗೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮಾಜಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ನಾಯಕರಿದ್ದಾರೆ. ಆದರೆ ಇಂತಹ ಪ್ಲಾನ್ ಬಿಜೆಪಿಯಲ್ಲಿ ಮಾಡಲೇ ಇಲ್ಲ ಎಂದರು.
Mulsim reservation, Gujarath model adoption is the result for BJP to loose Karnataka elections slams BJP former MLA M. P. Renukacharya. Annabaghya limited for only 5 kilos is another reason for the failure he added.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm