ಬ್ರೇಕಿಂಗ್ ನ್ಯೂಸ್
17-05-23 04:09 pm HK News Desk ಕರ್ನಾಟಕ
ಚಾಮರಾಜನಗರ, ಮೇ 17: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ. 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೆ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ, ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
Somanna says some inside BJP are responsible for me to loose in Varuna, should thrash them with slippers, somanna goes out of control in Chamrajnagar.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm