ಬ್ರೇಕಿಂಗ್ ನ್ಯೂಸ್
17-05-23 04:09 pm HK News Desk ಕರ್ನಾಟಕ
ಚಾಮರಾಜನಗರ, ಮೇ 17: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ. 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೆ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ, ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
Somanna says some inside BJP are responsible for me to loose in Varuna, should thrash them with slippers, somanna goes out of control in Chamrajnagar.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm