ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm