ಬ್ರೇಕಿಂಗ್ ನ್ಯೂಸ್
19-05-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬಹುದೊಡ್ಡ ಜನಾಶೀರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ. ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ ಎಂದರು.
ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು 11 ಗಂಟೆ ಒಳಗಾಗಿ ಆಗಮಿಸಬೇಕು. ತಡವಾಗಿ ಬಂದರೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ರಸ್ತೆ ನಿರ್ಬಂಧ ಮಾಡಲಾಗಿರುತ್ತದೆ ಎಂದು ಸೂಚಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ;
ಈ ನೂತನ ಸರ್ಕಾರ ರಚನೆ ಕಾರ್ಯಕ್ರಮ, ಪಕ್ಷಾತೀತ ಕಾರ್ಯಕ್ರಮ. ಹಾಗಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವು ಅನ್ಯತಾ ಭಾವಿಸದೆ, ನೀವು ಜನಪ್ರತಿನಿಧಿಗಳಾಗಿದ್ದೀರಿ. ನೀವು ಸರ್ಕಾರದ ಭಾಗ. ಹೀಗಾಗಿ ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು
On first day of cabinet Dk Shivakumar to designate big plan, invites JDS and BJP members for CM swearing ceremony.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm