ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am