ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm