ಬ್ರೇಕಿಂಗ್ ನ್ಯೂಸ್
20-05-23 12:03 pm HK News Desk ಕರ್ನಾಟಕ
ತುಮಕೂರು, ಮೇ 20: ಪೆಟ್ರೋಲ್ ಬಂಕ್ ನಲ್ಲಿ ಕ್ಯಾನ್ ಗೆ ಪೆಟ್ರೋಲ್ ತುಂಬಿಸುತ್ತಿದ್ದಾಗ ಬೆಂಕಿ ಹತ್ತಿಕೊಂಡು ಯುವತಿಯೊಬ್ಬಳು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡು ಸ್ಕೂಟಿ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 18 ವರ್ಷದ ಭವ್ಯ ಮೃತ ದುರ್ದೈವಿ. ಆಕೆಯ ತಾಯಿ ರತ್ನಮ್ಮ (46) ಗಂಭೀರ ಗಾಯಗೊಂಡಿದ್ದಾರೆ.

ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಗಳಾದ ತಾಯಿ ರತ್ನಮ್ಮ ಮತ್ತು ಮಗಳು ಭವ್ಯ ಪೆಟ್ರೋಲ್ ಬಂಕಿಗೆ ಬಂದಿದ್ದರು. ಸ್ಕೂಟಿ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುತ್ತಿದ್ದರು. ಭವ್ಯ ಈ ವೇಳೆ, ಸ್ಕೂಟಿಯಲ್ಲಿ ಕುಳಿತುಕೊಂಡಿದ್ದು ಬೆಂಕಿ ಮೈಗೆ ಹತ್ತಿಕೊಂಡಿದೆ. ಪೆಟ್ರೋಲ್ ತುಂಬಿಸುತ್ತಿದ್ದಾಗ ಭವ್ಯ ತನ್ನ ಮೊಬೈಲ್ ನಲ್ಲಿ ಏನನ್ನೋ ಒತ್ತಿಕೊಂಡಿದ್ದಳು. ಈ ವೇಳೆ, ಅಕಸ್ಮಾತ್ ಬೆಂಕಿ ಹತ್ತಿದ್ದು ಪೆಟ್ರೋಲ್ ಕ್ಯಾನ್ ಸಹಿತ ಧಗ ಧಗನೆ ಹೊತ್ತಿ ಉರಿದಿದೆ. ಭವ್ಯಾ ಬೆಂಕಿಯ ಜ್ವಾಲೆಯೊಂದಿಗೆ ಓಡಿ ಕೆಳಕ್ಕೆ ಬಿದ್ದಿದ್ದಾಳೆ.
ಬಳಿಕ ಆಕೆಯನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Bike engulfed in flames at #petrolpump after woman refills it to full tank in #Tumkur #BreakingNews#fire #tumkurnews pic.twitter.com/2pJZN3HB9p
— Headline Karnataka (@hknewsonline) May 20, 2023
Bike engulfed in flames at petrol pump in Tumkur after woman refills it to full tank, woman seriously injured. The videos of this have gone viral on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm