ಬ್ರೇಕಿಂಗ್ ನ್ಯೂಸ್
20-05-23 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಈಗಾಗಲೇ ಘೋಷಿಸಿದಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತೇವೆ. ಹಿಂದೆಯೇ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಹೇಳಿದಂತೆ ನಡೆದುಕೊಂಡು ಭರವಸೆಗಳನ್ನು ಪೂರೈಸಿದ್ದೇವೆ. ನಾವು ಬಿಜೆಪಿಯವರಂತೆ ಮಾತು ತಪ್ಪುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ನರೇಂದ್ರ ಮೋದಿ ಅವರು ಮತ್ತೆ ನೋಟು ಬ್ಯಾನ್ ಮಾಡಿದ್ದಾರೆ, ಅವರು ಯಾವಾಗ ಯಾವಾಗ ಜಪಾನ್ಗೆ ಹೋಗುತ್ತಾರೆ ಅವಾಗೆಲ್ಲಾ ನೋಟು ಬ್ಯಾನ್ ಮಾಡಿ ಹೋಗುತ್ತಾರೆ. ಕಳೆದ ಬಾರಿ ಜಪಾನ್ಗೆ ಹೋಗಿದ್ದಾಗ ಆಗ 1,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿ ಹೋಗಿದ್ದರು. ಈಗ ಜಪಾನ್ ಹೋಗಿದ್ದಾರೆ. ಈಗಲೂ 2,000 ರೂಪಾಯಿ ನೋಟನ್ನು ಬ್ಯಾನ್ ಮಾಡಿ ಹೋಗಿದ್ದಾರೆ ಎಂದರು.

ಇದರರ್ಥ ಅವರಿಗೆ ಆಡಳಿತ ಅರ್ಥ ಗೊತ್ತಿಲ್ಲ. ಇದರಿಂದ ಜನರಿಗೆ ದೇಶಕ್ಕೆ ಯಾವ ಪರಿಣಾಮ ಬೀರುತ್ತದೆ ಎಂದು ಅವರಿಗೆ ಗೊತ್ತಾಗಲ್ಲ. ಜನರಿಗೆ ಅವರು ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿದ್ದಾರೆ. ಕಳೆದ ಬಾರಿಯ ಸರ್ಕಾರದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ ಇಲ್ಲಿ ನೆರೆದಿರುವರಲ್ಲಿ ಪ್ರೀತಿ ವಿಶ್ವಾಸ ತುಂಬಿದೆ ಎಂದು ಹೇಳಿದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ ಹೇಳಿದಂತೆ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ, ನಾವು ನುಡಿದಂತೆ ನಡೆಯುತ್ತೇವೆ, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಪಾನಿನ ಅಧ್ಯಕ್ಷರ ಅಡಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿ ಹಿರೋಷಿಮಾ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ. ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗೆ ಅವರ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ ಮತ್ತು ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ.
Each time PM Modi goes to Japn he will ban the notes eralier it was 1000 this time it is ban of 2000 currency notes slams Mallikarjun Kharge
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm