ಬ್ರೇಕಿಂಗ್ ನ್ಯೂಸ್
21-05-23 12:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಲಾಗಿದೆ.
ಅಲೋಕ್ ಮೋಹನ್ 1987ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. 36 ವರ್ಷಗಳ ಕಾಲ ಇಲಾಖೆಯ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2025ರ ಏಪ್ರಿಲ್ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.ಸೇವೆಯ ಹಿರಿತನದ ಆಧಾರದ ಮೇಲೆ ಅವರು ಈ ಉನ್ನತ ಹುದ್ದೆಗೆ ಮೊದಲ ಆಯ್ಕೆಯಾಗಿದ್ದರು.
![]()
ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಪ್ರವೀಣ್ ಸೂದ್ ಐಐಟಿ ದೆಹಲಿಯಲ್ಲಿ ಪದವಿ ಪಡೆದವರು, 1986ರಲ್ಲಿ ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಅವರು, . 1989 ರಲ್ಲಿ ಮೈಸೂರು ಪೊಲೀಸ್ ಅಧೀಕ್ಷಕರಾಗಿ ನೇಮಕವಾದರು. ನಂತರ ಬೆಂಗಳೂರು ನಗರಕ್ಕೆ ಕಾನೂನು ಮತ್ತು ಸುವ್ಯವಸ್ಥೆ, ಉಪ ಪೊಲೀಸ್ ಆಯುಕ್ತರಾಗಿ, ಬಳ್ಳಾರಿ ಮತ್ತು ರಾಯಚೂರು ಪೊಲೀಸ್ ಅಧೀಕ್ಷಕರಾಗಿ, ಮಾರಿಷಸ್ ಸರ್ಕಾರದ ಪೊಲೀಸ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.
Senior IPS officer Dr Alok Mohan has been appointed as new DG&IGP of Karnataka. On May 20, Siddaramaiah took oath as the chief minister of Kaarnatak and DK Shivkumar sworn-in as deputy chief minister of the state.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am