ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm