ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am