ಬ್ರೇಕಿಂಗ್ ನ್ಯೂಸ್
24-05-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24 : ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡೋದು ಇಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ನಾನಲ್ಲ ಎಂದು ನೂತನ ಸಚಿವ ಎಂ.ಬಿ.ಪಾಟೀಲ್ ಡಿಕೆ ಬ್ರದರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.
ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್ ಆಡಿದ ಈ ಮಾತುಗಳು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು.
ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ್ದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ರು.
ಎಂ.ಬಿ.ಪಾಟೀಲ್ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.
Denying talks about power sharing and speculations that Deputy Chief Minister D K Shivakumar will take over as CM after two-and-half years or after 2024 Lok Sabha polls, Minister M B Patil on Monday evening said Siddaramaiah will remain the Chief Minister for a full five year term.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm