ಬ್ರೇಕಿಂಗ್ ನ್ಯೂಸ್
24-05-23 05:58 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್, ”ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್ಎಸ್ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ನಿಷೇಧ ಹೇರಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.
”ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದರು.
”ಜನರು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದರು.
ಇನ್ನು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೂಸು ಹುಟ್ಟಿದ ಕೂಡಲೇ ಓಡಬೇಕು, ನಡಿಬೇಕು ಆಡಬೇಕು ಅಂದ್ರೆ ಹೇಗೆ ಆಗುತ್ತಾ?. ಅದಕ್ಕೆ ಸ್ವಲ್ಪ ಸಮಯ ಬೇಕು, ಕುಮಾರಸ್ವಾಮಿ ಅವರು ಸರ್ಕಾರ ನಡೆಸಿದವರು. ಒಂದು ಯೋಜನೆ ಅನುಷ್ಠಾನಕ್ಕೆ ಎಷ್ಟು ಸಮಯ ಬೇಕು ಅಂತ ಅವರಿಗೆ ಗೊತ್ತಿದೆ. ಆರ್ಥಿಕವಾಗಿ ಏನೇನಾಗತ್ತೆ ಅಂತ ನೋಡಬೇಕು. ಅನುಷ್ಠಾನ ವಿಚಾರಕ್ಕೆ ಏನೇನಾಗುತ್ತೆ ನೋಡಬೇಕು. ಗ್ಯಾರಂಟಿ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Will Ban Bajrang Dal and RSS If Peace Is Disturbed by communial violence in karnataka says Minister Priyank Kharge. if the BJP leadership find it unacceptable, they can go to Pakistan."We have promised to turn Karnataka into a paradise.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm