ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm