ಬ್ರೇಕಿಂಗ್ ನ್ಯೂಸ್
28-05-23 05:42 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 28: ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಈಗ ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ಈ ಸ್ಥಿತಿಗೆ ತಂದವರು ಈಗ ಎಲ್ಲಿ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನೂ ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಸೇರುವ ಮುನ್ನ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಬಯಕೆ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಶೆಟ್ಟರ ತಿಳಿಸಿದರು.
ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.

ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಹೇಳಿದ ಅವರು, ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ ಎಂದರು.
Where are those leaders who have brought BJP to such a pathetic condition questions Jagadish Shettar. Addressing reporters in Hubballi on Sunday, Shettar stated that he had joined the Congress unconditionally and did not seek any ministerial position. However, the people expressed their desire for him to become a minister, but with only 34 available berths, it was not possible.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am