ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm