ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm