ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm